ಪದ್ಮವಿಭೂಷಣ ಪ್ರಶಸ್ತಿ: ಎಸ್.ಎಂ.ಕೃಷ್ಣರನ್ನು ಅಭಿನಂದಿಸಿದ ನಳಿನ್‍ಕುಮಾರ್ ಕಟೀಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಾರ್ವಜನಿಕ ಸೇವೆಗಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಇಂದು ಅಭಿನಂದಿಸಿದರು.

ಎಸ್.ಎಂ.ಕೃಷ್ಣ ಅವರ ಮನೆಗೆ ತೆರಳಿ ಹೂವಿನ ಮಾಲೆ ಹಾಕಿ, ಶಾಲು ಹೊದಿಸಿ ಅವರು ಶುಭ ಹಾರೈಸಿದರು. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಈ ಸಂದರ್ಭದಲ್ಲಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!