ವಿಧಾನ ಪರಿಷತ್​ನಲ್ಲಿ ಭೂ ಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್‌ ನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ 2022 ಮತ್ತು ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕವನ್ನು ಅಂಗೀಕರಿಸಲಾಯಿತು.
ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ತಿದ್ದುಪಡಿ ವಿಧೇಯಕ 2022 ಅನ್ನು ಮುಖ್ಯಮಂತ್ರಿಗಳ ಪರವಾಗಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಮಂಡಿಸಿದರು. ಠೇವಣಿದಾರರ ಹಿತಾಸಕ್ತಿಗೆ ತಿದ್ದುಪಡಿ ತರಲಾಗಿದ್ದು, ಅಂಗೀಕರಿಸುವಂತೆ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!