ಇಂದು ರಾಜ್ಯಕ್ಕೆ ‘ಪವನ್’ ಎಂಟ್ರಿ: ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಜನಸೇನಾ ಸಂಸ್ಥಾಪಕ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಬೆಂಗಳೂರು ನಗರ ಪ್ರದೇಶದ ಆನೇಕಲ್ ನಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್ ಪರ ಪವನ್ ಕಲ್ಯಾಣ್ ದರಗುಪ್ಪೆ, ಅತ್ತಿಬೆಲೆ, ಚಂದಾಪುರ, ಹೆಬ್ಬಗೋಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಪವನ್ ಕಲ್ಯಾಣ್ ಬಿದರಗುಪ್ಪೆಯಿಂದ ಬೈಕ್ ರ್ಯಾಲಿಯೊಂದಿಗೆ ಬೃಹತ್ ಪ್ರಚಾರ ನಡೆಸಿದ ನಂತರ ರೋಡ್ ಶೋ ಮೂಲಕ ಮತ ಯಾಚಿಸಲಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!