ಈ 9 ಜಿಲ್ಲೆಗಳ ಕಚೇರಿ ಮಧ್ಯಾಹ್ನವೇ ಕ್ಲೋಸ್: ಅತೀ ಬಿಸಿಲಿಗೆ ಹೊಸ ಪ್ಲಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್ , ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳುಗಳವರೆಗೆ … Continue reading ಈ 9 ಜಿಲ್ಲೆಗಳ ಕಚೇರಿ ಮಧ್ಯಾಹ್ನವೇ ಕ್ಲೋಸ್: ಅತೀ ಬಿಸಿಲಿಗೆ ಹೊಸ ಪ್ಲಾನ್
Copy and paste this URL into your WordPress site to embed
Copy and paste this code into your site to embed