ಕರ್ನಾಟಕಕ್ಕೆ ಸೇರಿಸುವಂತೆ ಮಹಾರಾಷ್ಟ್ರದ 11 ಪಂಚಾಯಿತಿಗಳ ಗ್ರಾಮಸ್ಥರ ಮನವಿ

ಹೊಸದಿಗಂತ ವರದಿ ವಿಜಯಪುರ:

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದದ ಮಧ್ಯೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ 11 ಗ್ರಾಮ ಪಂಚಾಯಿತಿಗಳು ಕರ್ನಾಟಕಕ್ಕೆ ಸೇರಿಸಲು‌ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಿ‌, ಸೊಲ್ಲಾಪುರ ಜಿಲ್ಲಾಧಿಕಾರಿಗಳಿಗೆ ಠರಾವು ಪ್ರತಿ ಸಲ್ಲಿಸಿದ್ದಾರೆ.

ಆಳಗೆ, ಶೇಗಾಂವ, ಕಲ್ಲಕರ್ಜಾಳ, ಧಾರಸಂಗ, ಕೆಗಾಂವ, ದೇವಿಕವಟಾ, ಶಾವಳ, ಹಿಳ್ಳಿ, ಅಂದೇವಾಡಿ, ಪಾನ್ ಮಂಗರುಳ, ಕೋರ್ಸೆಗಾಂವ ಸೇರಿದಂತೆ ಹಲವು ಹಳ್ಳಿಯ ಜನರು ಡಿಸಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!