August 27, 2026
Thursday, August 27, 2026
spot_img

ಕುಶಾಲನಗರದಲ್ಲಿ ಪಿಕಪ್‌ ವಾಹನ – ಬೈಕ್‌ ನಡುವೆ ರಸೆ ಅಪಘಾತ: ಸವಾರ ಸಾ*ವು

ಹೊಸದಿಗಂತ ವರದಿ ಕುಶಾಲನಗರ:

ಪಿಕ್ಅಪ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಬೈಕ್ ಸವಾರ ಮೃತಪಟ್ಟ ಘಟನೆ ಕೂಡ್ಲೂರಿನ ಮಾವಿನ ತೋಪು ಬಳಿ ನಡೆದಿದೆ.

ಗೋಪಾಲ್ ಸರ್ಕಲ್ ನಿವಾಸಿ ಸಿದ್ದರಾಜು ಅವರ ಪುತ್ರ ಶಾಯನ್ (17) ಮೃತ ದುರ್ದೈವಿ. ಹಿಂಬದಿ ಸವಾರ ಕುಶಾಲನಗರದ ಇಂದಿರಾ ಬಡಾವಣೆಯ‌ ಮಿಥುನ್ ಅವರ ಪುತ್ರ ಧನುಷ್’ಗೆ ಗಂಭೀರ ಗಾಯಗಳಾಗಿವೆ.
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !