ಕಂದಕಕ್ಕೆ ಉರುಳಿದ ಪಿಕಪ್ ವಾಹನ: ಐವರು ಸಾ*ವು, ಏಳು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧರಣಿ ತಾಲೂಕಿನ ರಾಣಿಗಾಂವ್ ಘಾಟ್ ವಿಭಾಗದಲ್ಲಿ, ಶಿವಝಿರಿ ಸಮೀಪ ಪಿಕಪ್ ವಾಹನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳದಲ್ಲೇ ಐವರು ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರಿದಾದ ಬೆಟ್ಟದ ರಸ್ತೆ ಹಾಗೂ ಕಂದಕದ ಆಳದಿಂದ ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿತ್ತು. ಪೊಲೀಸರು, ಸ್ಥಳೀಯ ಆಡಳಿತ ಹಾಗೂ ಗ್ರಾಮಸ್ಥರು ಸೇರಿ ಗಾಯಾಳುಗಳನ್ನು ಹೊರತೆಗೆದು ಧರಣಿ ಉಪಜಿಲ್ಲಾ ಆಸ್ಪತ್ರೆಗೆ ಸಾಗಿಸಿದರು. ಗಾಯಗೊಂಡವರ ಸ್ಥಿತಿ ಬಗ್ಗೆ … Continue reading ಕಂದಕಕ್ಕೆ ಉರುಳಿದ ಪಿಕಪ್ ವಾಹನ: ಐವರು ಸಾ*ವು, ಏಳು ಮಂದಿಗೆ ಗಾಯ