ಮುಡಾದಲ್ಲಿ ನಿವೇಶನ ಹಂಚಿಕೆ ಹಗರಣ: ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲು ಮುಂದಾದ ಬಿಜೆಪಿ ಶಾಸಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾದಲ್ಲಿ 50:50 ಅನುಪಾತದಲ್ಲಿ ಅಕ್ರಮವಾಗಿ ನಿವೇಶನಗಳ ಹಂಚಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಗ ಬಿಜೆಪಿ ಶಾಸಕ ಶ್ರೀವತ್ಸ ಅವರು ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಅವರಿಗೆ ಮತ್ತೊಂದು ದೂರು ನೀಡಲು ಮುಂದಾಗಿದ್ದಾರೆ.

50:50 ಅನುಪಾತದಲ್ಲಿ ಸೈಟ್ ಪರಭಾರೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ನಕ್ಷೆಗೆ ಅನುಮತಿ ಕೊಡುವುದನ್ನು ನಿಲ್ಲಿಸಬೇಕು ನಿರ್ಮಾಣವಾಗುತ್ತಿರುವ ಕಟ್ಟಡದ ಕೆಲಸವನ್ನು ಸ್ಥಗಿತ ಮಾಡಬೇಕು ಈ ವಿಚಾರದಲ್ಲಿ ರಾಜಪಾಲರ ಮಧ್ಯಪ್ರವೇಶಕ್ಕೆ ನಾನು ಆ ಗ್ರಹ ಮಾಡುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!