Tuesday, October 21, 2025

ಕಾರವಾರ ಕರಾವಳಿಯಲ್ಲಿ ಐಎನ್‌ಎಸ್ ವಿಕ್ರಾಂತ್ ಸಿಬ್ಬಂದಿ ಜೊತೆ ದೀಪಾವಳಿ ಆಚರಿಸಿಕೊಂಡ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಐಎನ್‌ಎಸ್ ವಿಕ್ರಾಂತ್ ನೌಕಾಪಡೆಯ ಸಿಬ್ಬಂದಿಯೊಂದಿಗೆ ಇಂದು ದೀಪಾವಳಿ ಆಚರಿಸಿದರು.

ಈ ವೇಳೆ ಮಾತನಾಡಿದ ಅವರು ಭಾರತದ ರಕ್ಷಣಾ ಪಡೆಗಳ ನಡುವಿನ ಅಸಾಧಾರಣ ಸಮನ್ವಯವು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಶರಣಾಗುವಂತೆ ಮಾಡಿತು ಎಂದು ತಿಳಿಸಿದ್ದಾರೆ. ಇದೇ ವೇಳೆ ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.

error: Content is protected !!