ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಗೋವಾ ಮತ್ತು ಕಾರವಾರ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್ ನೌಕಾಪಡೆಯ ಸಿಬ್ಬಂದಿಯೊಂದಿಗೆ ಇಂದು ದೀಪಾವಳಿ ಆಚರಿಸಿದರು.
ಈ ವೇಳೆ ಮಾತನಾಡಿದ ಅವರು ಭಾರತದ ರಕ್ಷಣಾ ಪಡೆಗಳ ನಡುವಿನ ಅಸಾಧಾರಣ ಸಮನ್ವಯವು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಶರಣಾಗುವಂತೆ ಮಾಡಿತು ಎಂದು ತಿಳಿಸಿದ್ದಾರೆ. ಇದೇ ವೇಳೆ ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.
ಕಾರವಾರ ಕರಾವಳಿಯಲ್ಲಿ ಐಎನ್ಎಸ್ ವಿಕ್ರಾಂತ್ ಸಿಬ್ಬಂದಿ ಜೊತೆ ದೀಪಾವಳಿ ಆಚರಿಸಿಕೊಂಡ ಪ್ರಧಾನಿ ಮೋದಿ
