ಎಲ್ಲ ವರ್ಗದ ಜನರ ಮೆಚ್ಚುಗೆ ಗಳಿಸಿದ್ದಅಸಾಧಾರಣ ನಾಯಕ ಎಸ್‌ಎಂಕೆ: ಪ್ರಧಾನಿ ಮೋದಿ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಎಸ್​ಎಂ ಕೃಷ್ಣ ಓರ್ವ ಅಸಾಧಾರಣ ನಾಯಕರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಎಸ್​ಎಂ ಕೃಷ್ಣ ಅವರು ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ಶ್ರಮಿಸಿದ್ದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಗಮನಹರಿಸಿದ್ದಾರೆ. ಅವರು ಉತ್ತಮ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಬರೆದಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!