ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಉಡುಪಿಯಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಆರಂಭಿಸುವುದಕ್ಕೂ ಮುನ್ನ ಮಕ್ಕಳು ಬಿಡಿಸಿದ ಭಾವಚಿತ್ರಗಳನ್ನು ಸಂಗ್ರಹಿಸಿ ಕಳುಹಿಸುವಂತೆ ಎಸ್ಪಿಜಿ ಹಾಗೂ ಸ್ಥಳೀಯ ಪೊಲೀಸರಲ್ಲಿ ಮನವಿ ಮಾಡಿದರು.
ಚಿತ್ರಗಳ ಹಿಂಭಾಗದಲ್ಲಿ ಮಕ್ಕಳು ತಮ್ಮ ವಿಳಾಸಗಳನ್ನು ಬರೆದರೆ, ತಾವೇ ಅವರಿಗೆ ಧನ್ಯವಾದ ಪತ್ರವನ್ನು ವೈಯಕ್ತಿಕವಾಗಿ ಕಳುಹಿಸುವುದಾಗಿ ಪ್ರಧಾನಿ ತಿಳಿಸಿದರು. ಮಕ್ಕಳ ಪ್ರಯತ್ನಗಳನ್ನು ಶ್ಲಾಘಿಸಿದ ಮೋದಿ, ಅವರಿಗೆ ಅನ್ಯಾಯವಾದರೆ ತಮಗೆ ದುಃಖವಾಗುತ್ತದೆ ಎಂದರು.
ಮಕ್ಕಳು ಬರೆದ ಚಿತ್ರಗಳನ್ನು ನನಗೆ ತಲುಪಿಸಿ ಎಂದ ಪ್ರಧಾನಿ ಮೋದಿ

