‘ಗ್ಯಾಸ್ ಟ್ರಬಲ್‌’ ಮಧ್ಯೆ ರಾಜಕೀಯ ಗುದ್ದಾಟ: ಪಕ್ಷಗಳ ನಡುವೆ ಆರೋಪ–ಪ್ರತ್ಯಾರೋಪಗಳ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಇದೀಗ ಕರ್ನಾಟಕದಲ್ಲೂ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಅಡುಗೆ ಅನಿಲ ಸರಬರಾಜು ಸಮಸ್ಯೆ ರಾಜಕೀಯ ಚರ್ಚೆಗೆ ಕಾರಣವಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ರಾಜ್ಯ ಸರ್ಕಾರ ಮತ್ತು ಕೇಂದ್ರದ ನಡುವೆ ಆರೋಪ–ಪ್ರತ್ಯಾರೋಪ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಗ್ಯಾಸ್ ಬೆಲೆ ಏರಿಕೆ ಮತ್ತು ಸರಬರಾಜು ಸಮಸ್ಯೆಗೆ ಕೇಂದ್ರದ ನೀತಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಇದೇ ವೇಳೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ … Continue reading ‘ಗ್ಯಾಸ್ ಟ್ರಬಲ್‌’ ಮಧ್ಯೆ ರಾಜಕೀಯ ಗುದ್ದಾಟ: ಪಕ್ಷಗಳ ನಡುವೆ ಆರೋಪ–ಪ್ರತ್ಯಾರೋಪಗಳ ವಾಕ್ಸಮರ