ಹೊಸದಿಗಂತ ಡಿಜಿಟಲ್ ಡೆಸ್ಕ್:
ಇನ್ನೇನು ಕೆಲವೇ ಗಂಟೆಗಳಲ್ಲಿ ಚುನಾವಣಾ ಫಲಿತಾಂಶ ಹೊರಬೀಳಲಿದೆ, ಯಾವುದೇ ಗೆಲುವಿಗಾಗಿ ದೇವರನ್ನು ಪ್ರಾರ್ಥಿಸುವುದು ವಾಡಿಕೆಯಾಗಿದ್ದು, ರಾಜ್ಯದ ರಾಜಕೀಯ ನಾಯಕರು ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.
ಹುಬ್ಬಳ್ಳಿಯ ಆಂಜನೇಯ ದೇಗುಲಕ್ಕೆ ಸಿಎಂ ಬೊಮ್ಮಾಯಿ ಭೇಟಿ
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಬಸವೇಶ್ವರ ದೇಗುಲದಲ್ಲಿ ಎಚ್ಡಿಕೆ ಪೂಜೆ
ಬೆಳಗಾವಿಯ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ತೆರಳಿದ ಲಕ್ಷ್ಮೀ ಹೆಬ್ಬಾಳ್ಕರ್