ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ: ರೇವಣ್ಣ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹರಾಗಿದ್ದು , ಈ ಬಗ್ಗೆ ಹೆಚ್.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ ಏನೇ ಇರಲಿ ನಾವು ಕಾನೂನಿಗೆ ತಲೆ ಬಾಗಬೇಕು, ನಾವು ತಲೆ ಬಾಗುತ್ತೇವೆ ಎಂದರು., ಇನ್ನೂ ನಮಗೆ ತೀರ್ಪಿನ ಆದೇಶದ ಪ್ರತಿ ಸಿಕ್ಕಿಲ್ಲ.ಯಾರು, ಏಕೆ ಮಾಡಿದರು ಅಂತಾ ಗೊತ್ತಿಲ್ಲ. ಮೇಲ್ಮನವಿ ಸಲ್ಲಿಸುವ ಬಗ್ಗೆ ಪ್ರಜ್ವಲ್ ರೇವಣ್ಣ ನಿರ್ಧರಿಸುತ್ತಾರೆ, ಇದಕ್ಕೆ ಅವರ ಲಾಯರ್ ಇದ್ದಾರೆ’ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!