ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ: ಬಾಗಲಕೋಟೆಯಲ್ಲಿ ವಿಶೇಷ ಪೂಜೆ

ಹೊಸದಿಗಂತ ವರದಿ ಬಾಗಲಕೋಟೆ :

ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಲಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪೂಜಾ ಕಾರ್ಯಕ್ರಮ ನಿಮಿತ್ತ ಜಿಲ್ಲೆಯ ಹಿಂದೂ ದೇವಾಲಯಗಳಲ್ಲಿ ವಿವಿಧ ಪೂಜಾ ಕೈಂಕರ್ಯ ಹಾಗೂ ಅನ್ನಪ್ರಸಾದ ನಡೆಯಿತು.

ಪ್ರಭು ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಬಿ.ವ್ಹಿ.ವ್ಹಿ.ಸಂಘದ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿನ ಶಿವಾಲಯದಲ್ಲಿ ಮುಂಜಾನೆ ಹೋಮ, ಹವನ ಪೂಜಾ ಕಾರ್ಯಕ್ರಮ ನಡೆದವು ಮಾಜಿ ಶಾಸಕ ವೀರಣ್ಣ ಚರಂತಿಮಠವರು ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!