ಹೊಸದಿಗಂತ ವರದಿ,ಕಲಬುರಗಿ:
ಕಲಬುರಗಿ ವಿಭಾಗದ ಒಬಿಸಿ ಸಮಾವೇಶದ ಪೂವ೯ಭಾವಿ ಸಭೆಯೂ ನಗರದ ಸ್ವುಸ್ವಾದ ಹೋಟೆಲ್, ನಲ್ಲಿ ಬುಧವಾರ ನಡೆಯಿತು.
ಸಭೆಯಲ್ಲಿ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಿಮ೯ಲ್ ಕುಮಾರ್ ಸುರಾಣ, ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್,ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ನೆಲ ನರೇಂದ್ರಬಾಬು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.