ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ

ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಚರಿಸಲಾಗುವ  ‘ಹಿಂದೂ ಮಹಾಗಣಪತಿ ಮಹೋತ್ಸವʼದ ಅಂಗವಾಗಿ ಸೆಪ್ಟೆಂಬರ್ 14 ರಂದು ಗಣೇಶಮೂರ್ತಿ ಪ್ರತಿಷ್ಠಾಪನೆ ಹಾಗೂ ಅಕ್ಟೋಬರ್ 3 ರಂದು ವೈಭವದ ಶೋಭಾಯಾತ್ರೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದರು. ನಗರದ ವಿ.ಪಿ.ಬಡಾವಣೆಯಲ್ಲಿನ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ 2026ರ ಹಿಂದೂ ಮಹಾ ಗಣಪತಿ ಮಹೋತ್ಸವ ಬಗ್ಗೆ ಮಾಹಿತಿಯನ್ನು ನೀಡಿದ ಅವರು … Continue reading ಕೋಟೆನಾಡಿನಲ್ಲಿ ವಿಘ್ನನಿವಾರಕನ ಭವ್ಯ ಸ್ವಾಗತಕ್ಕೆ ಸಿದ್ಧತೆ: ಅ. 3 ರಂದು ಹಿಂದೂ ಮಹಾಗಣಪತಿಯ ಶೋಭಾಯಾತ್ರೆ