ರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್ ಡೆಸ್ಕ್ :

ರಾಷ್ಟ್ರಪತಿ ಚುನಾವಣೆ ಸಂಬಂಧ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಪ್ರಧಾನಿ ಮೋದಿ, ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಅಮಿತ್ ಶಾ, ಗಡ್ಕರಿ ಪಾಲ್ಗೊಂಡಿದ್ದರು.
ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಯಶವಂತ್ ಸಿನ್ಹಾ ಅವರನ್ನು ಅಂತಿಮಗೊಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!