ವಿಜಯನಗರ ಜಿಲ್ಲೆ ಹೊಸಪೇಟೆಗೆ ಆಗಮಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದಲ್ಲಿ ಅಂತ್ಯಗೊಳ್ಳುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮತ್ತೊಂದು ದಿಢೀರ್ ಭೇಟಿ ನೀಡಿದ್ದಾರೆ. ಭಾನುವಾರ (ಏ.28) ದಿನವಿಡೀ ರಾಜ್ಯದಲ್ಲಿ ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ, ಬೆಳಗಾವಿ ಸೇರಿ ನಾಲ್ಕು ಕಡೆ ಬಿಜೆಪಿ ಅಭ್ಯರ್ಥಿಗಳ ಪರ ಸಕ್ರಿಯವಾಗಿ ಪ್ರಚಾರ ನಡೆಸಲಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಗೆ ಪ್ರಧಾನಿ ಮೋದಿ ಆಗಮಿಸಿದ್ದು. ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಹೆಸರಿನಲ್ಲಿ ಮೋದಿ ಪ್ರಚಾರ ನಡೆಸಿದ್ದು, ಮಹಿಳಾ ಫಲಾನುಭವಿಗಳಿಂದ ಪ್ರಧಾನಿ ಮೋದಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!