ಹೊಸದಿಗಂತ ಡಿಜಿಟಲ್ ಡೆಸ್ಕ್:
ಹನುಮಾನ್ ಜಯಂತಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯಗಳನ್ನು ಕೋರಿದ್ದಾರೆ.
“ಹನುಮಾನ್ ಜಯಂತಿಯಂದು ದೇಶವಾಸಿಗಳಿಗೆ ಶುಭಾಶಯಗಳು. ಸಂಕಟಮೋಚನನ ಆಶೀರ್ವಾದದಿಂದ, ನೀವೆಲ್ಲರೂ ಯಾವಾಗಲೂ ಆರೋಗ್ಯವಾಗಿ, ಸಂತೋಷದಿಂದ ಮತ್ತು ಜೀವನದಲ್ಲಿ ಸಮೃದ್ಧಿಯಾಗಿ ಉಳಿಯಲಿ; ಇದು ನನ್ನ ಆಶಯ” ಎಂದು ಪ್ರಧಾನಿ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
देशवासियों को हनुमान जयंती की ढेरों शुभकामनाएं। संकटमोचन की कृपा से आप सभी का जीवन सदैव स्वस्थ, सुखी और संपन्न रहे, यही कामना है। pic.twitter.com/11SAPtzUDv
— Narendra Modi (@narendramodi) April 12, 2025
ಹನುಮಾನ್ ಜಯಂತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ರಾಷ್ಟ್ರಕ್ಕೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ಪೋಸ್ಟ್ ಮೂಲಕ ತಿಳಿಸಿದ್ದಾರೆ.
समस्त देशवासियों को श्री हनुमान जन्मोत्सव की हार्दिक शुभकामनाएँ।
संकट मोचन भगवान बजरंगबली सभी के कष्टों को दूर कर बल, बुद्धि, विवेक और दीर्घायु प्रदान करें।
जय श्री राम! pic.twitter.com/5ewPhmTUJU
— Amit Shah (@AmitShah) April 12, 2025