ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯ ಹಾಗೂ ಧಾರವಾಡದಲ್ಲಿ ಭರ್ಜರಿ ಸಮಾವೇಶ, ಹೆದ್ದಾರಿ ಉದ್ಘಾಟನೆ, ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮೋದಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಗೆ (Bengaluru Mysuru Expresswayಚಾಲನೆ, ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದ ಸರ್ಕಲ್ವರೆಗೆ ರೋಡ್ಶೋ ನಡೆಸಿದ ಬಳಿಕ . ಧಾರವಾಡದತ್ತ ತೆರಳಿ ಧಾರವಾಡದಲ್ಲಿ ಪರಿಸರ ಸ್ನೇಹಿ ‘IIT’ ಗ್ರೀನ್ ಕ್ಯಾಂಪಸ್ ( Green Campus) ಉದ್ಘಾಟಿಸಿದರು. ನಂತರ ಸಂಜೆ 5.40ಕ್ಕೆ ಹುಬ್ಬಳ್ಳಿಯ ಏರ್ಪೋರ್ಟ್ನಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.