ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಸಮಸ್ತ ಜನತೆಗೆ ಅಕ್ಷಯ ತೃತೀಯದ ಶುಭಾಷಯಗಳನ್ನು ತಿಳಿಸಿದ್ದಾರೆ.
ಇಂದು ಚಿನ್ನ, ಬೆಳ್ಳಿ ಖರೀದಿಗೆ ಮಂಗಳಕರ ದಿನ ಎಂದು ಹೇಳಲಾಗುತ್ತದೆ. ಅಕ್ಷಯ ತೃತೀಯ ದಾನ ಮತ್ತು ಹೊಸ ವಿಷಯಗಳನ್ನು ಆರಂಭಿಸಲು ಇದು ಒಳ್ಳೆಯ ದಿನ. ಎಲ್ಲರಿಗೂ ಸಂತೋಷ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದಿದ್ದಾರೆ.
अक्षय तृतीया की बहुत-बहुत बधाई। मेरी कामना है कि दान-पुण्य और मांगलिक कार्य के शुभारंभ की परंपरा से जुड़ा यह पावन पर्व हर किसी के जीवन में सुख, समृद्धि और उत्तम स्वास्थ्य लेकर आए।
— Narendra Modi (@narendramodi) April 22, 2023