ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಗದ್ದಲ: ಕಲಾಪ ನಾಳೆಗೆ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಹಿನ್ನೆಲೆಯಲ್ಲಿ ವಿಧಾನಸಭೆ ಬಿಜೆಪಿ ಪ್ರತಿಭಟನೆ ನಡೆಸಿತು.

ಸದನದ ಬಾವಿಗಳಿಗೆ ವಿಪಕ್ಷ ಬಿಜೆಪಿ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು.ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿರುವ ಘಟನೆ ನಡೆಯಿತು. ಹೀಗಾಗಿ ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಸ್ಪೀಕರ್ ಯುಟಿ ಖಾದರ್ ಮುಂದುಡಿದರು.

ನಿಗದಿಯಂತೆ ಇಂದು ಕಲಾಪ ಮುಕ್ತಾಯವಾಗಬೇಕಿತ್ತು ಆದರೆ ಇದೆ ವೇಳೆ ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಹಸಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ನಾಳೆ ಬೆಳಗ್ಗೆ 9 ಗಂಟೆಗೆ ವಿಧಾನಸಭಾ ಕಲಾಪವನ್ನು ಮುಂದುಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!