ಪಿಎಸ್ಐ ನೇಮಕಾತಿ ಅಕ್ರಮ: ಮತ್ತೋರ್ವ ಆರೋಪಿ ಬಂಧನ

ಹೊಸದಿಗಂತ ವರದಿ,ಕಲಬುರಗಿ:

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧನ ಮಾಡಿದ್ದಾರೆ.

ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಎಂಬಾತಾನೇ ಬಂಧನವಾದ ಇನ್ನೋರ್ವ ಆರೋಪಿಯಾಗಿದ್ದು, ಇಲ್ಲಿಯವರೆಗೆ ಅಕ್ರಮದಲ್ಲಿ ಭಾಗಿಯಾಗಿ ಬಂಧನವಾದ ಆರೋಪಿಗಳ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ವಸಂತರಾಯ್, ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!