ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬ್ರಿಟನ್ ರಾಣಿ ಎಲಿಜಬೆತ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಒಂದು ದಿನದ ಶೋಕಾಚರಣೆ ನಡೆಯಲಿದ್ದು, ರಾಣಿಯ ಗೌರವಾರ್ಥವಾಗಿ ಭಾನುವಾರ ದೇಶದಾದ್ಯಂತ ಶೋಕಾಚರಣೆ ಆಚರಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲೂ ಶೋಕಾಚರಣೆ ಮಾಡಲಾಗುತ್ತದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ