ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಮೃತಪಟ್ಟಿದ್ದಾರೆ.
ಬೆಳಗ್ಗೆ ಐಜ್ವಾಲ್ ಸಮೀಪದ ಸಾಯಿರಾಂಗ್ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಸೇತುವೆ ಕುಸಿದಿದ್ದು, ಭೀಕರ ಅಪಘಾತ ಸಂಭವಿಸಿದೆ.
ರಕ್ಷಣಾ ಕಾರ್ಯ ಆರಂಭವಾಗಿದೆ, ಭೀಕರ ಅವಗಢದಿಂದ ಅಪಾರ ದುಃಖವಾಗಿದೆ ಎಂದು ಸಿಎಂ ಝೋರಂತಂಗ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
https://twitter.com/ZoramthangaCM/status/1694238028297064739?s=20