ಬೆಳಗಾವಿಯಲ್ಲಿ ಮಳೆ ಕೊರತೆ ಆತಂಕ: ಸಮೀಕ್ಷೆ ಬಳಿಕ ರೈತರಿಗೆ ಸೂಕ್ತ ಪರಿಹಾರ; ಸಚಿವ ಸತೀಶ್ ಜಾರಕಿಹೋಳಿ
ಹೊಸದಿಗಂತ ವರದಿ ಬೆಳಗಾವಿ ಬೆಳಗಾವಿ : ಮಳೆ ಕೊರತೆಯಿಂದಾಗಿ ಜಿಲ್ಲೆಯ ಕೆಲವೆಡೆ ಬೆಳೆ ಹಾನಿಯಾಗಿದ್ದು, ಈ ಕುರಿತು ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಿದ ಬಳಿಕ ಪರಿಹಾರ ವಿತರಣೆ ಸೇರಿದಂತೆ ರೈತರ ಹಿತರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೋಳಿ ಭರವಸೆ ನೀಡಿದರು. ಭಾನುವಾರ ಚಿಕ್ಕೋಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಚಿಕ್ಕೋಡಿ ಉಪವಿಭಾಗದಲ್ಲಿ ಈ ಬಾರಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದೆ. … Continue reading ಬೆಳಗಾವಿಯಲ್ಲಿ ಮಳೆ ಕೊರತೆ ಆತಂಕ: ಸಮೀಕ್ಷೆ ಬಳಿಕ ರೈತರಿಗೆ ಸೂಕ್ತ ಪರಿಹಾರ; ಸಚಿವ ಸತೀಶ್ ಜಾರಕಿಹೋಳಿ
Copy and paste this URL into your WordPress site to embed
Copy and paste this code into your site to embed