ಹೊಸ ಹುಮ್ಮಸ್ಸಿನಲ್ಲಿ ಆರ್‌ಸಿಬಿ: ಹೈದರಾಬಾದ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಐಪಿಎಲ್ ನಲ್ಲಿಂದು ಆರ್‌ಸಿಬಿ ಸೋಲು ಕಹಿ ಮರೆತು ಹೊಸ ಹುಮ್ಮಸ್ಸಿನಲ್ಲಿ ಅಖಾಡಕ್ಕಿಳಿಡಿದ್ದು, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ಹೈದರಾಬಾದ್ ತಂಡದಲ್ಲಿ ವಾಶಿಂಗ್ಟನ್ ಸುಂದರ್ ಬದಲು ಜಯದೇವ್ ಉನಾದ್ಕಟ್ ತಂಡ ಸೇರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!