ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕಂಡ ಸರ್ವ ಶ್ರೇಷ್ಠ ಕ್ರಿಕೆಟಿಗರಾದ ಅನಿಲ್ ಕುಂಬ್ಳೆಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶದ ವಿನಂತಿ ಪತ್ರವನ್ನು, ಸಮಿತಿಯ ಅಧ್ಯಕ್ಷರಾದ ಬಿ.ರಘುನಾಥ ಪೈ ಅವರು ಸಮಿತಿಯ ಪರವಾಗಿ ನೀಡಿದರು.
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಕಂಡ ಸರ್ವ ಶ್ರೇಷ್ಠ ಕ್ರಿಕೆಟಿಗರಾದ ಅನಿಲ್ ಕುಂಬ್ಳೆಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶದ ವಿನಂತಿ ಪತ್ರವನ್ನು, ಸಮಿತಿಯ ಅಧ್ಯಕ್ಷರಾದ ಬಿ.ರಘುನಾಥ ಪೈ ಅವರು ಸಮಿತಿಯ ಪರವಾಗಿ ನೀಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ