ದೆಹಲಿ ಚುನಾವಣೆಗೆ ಬಿಜೆಪಿಯಿಂದ ಸಂಕಲ್ಪ ಪತ್ರ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಯ ‘ವಿಕಸಿತ್ ದೆಹಲಿ ಸಂಕಲ್ಪ ಪತ್ರ’ದ ಮೂರನೇ ಮತ್ತು ಅಂತಿಮ ಭಾಗವನ್ನು ಅನಾವರಣಗೊಳಿಸಿದ್ದಾರೆ.

“ಬಿಜೆಪಿಗೆ ಚುನಾವಣೆ ಪ್ರಣಾಳಿಕೆಯು ನಂಬಿಕೆಯ ವಿಷಯವಾಗಿದೆಯೇ ವಿನಃ ಖಾಲಿ ಭರವಸೆಗಳಲ್ಲ” ಎಂದು ಹೇಳುವ ಮೂಲಕ ಅಮಿತ್ ಶಾ ಪ್ರಣಾಳಿಕೆಯ ವಿಶ್ವಾಸಾರ್ಹತೆಯನ್ನು ಒತ್ತಿ ಹೇಳಿದ್ದಾರೆ.

1.8 ಲಕ್ಷ ವ್ಯಕ್ತಿಗಳು ಮತ್ತು 62,000 ಗುಂಪುಗಳ ಇನ್‌ಪುಟ್‌ಗಳ ಆಧಾರದ ಮೇಲೆ ದಾಖಲೆಯನ್ನು ಸಿದ್ಧಪಡಿಸಲಾಗಿದೆ ಎಂದು ಅಮಿತ್ ಶಾ ಬಹಿರಂಗಪಡಿಸಿದ್ದಾರೆ. ಇದು ಜನರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here