ಹೊಸದಿಗಂತ ಡಿಜಿಟಲ್ ಡೆಸ್ಕ್:
ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆಯನ್ನು ಪುನಾರಂಭಗೊಳಿಸಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನೀಲ್ ಜೋಶಿ ಮನವಿ ಮಾಡಿದ್ದಾರೆ.
ಎಕ್ಸ್ ಖಾತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ , ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಮಾಡಿದ್ದಾರೆ.
ಈ ಹಿಂದೆ ಸುನೀಲ್ ಜೋಶಿ ಅವರ ಮನವಿ ಮೇರೆಗೆ ಸಾರಿಗೆ ಇಲಾಖೆ ಗದಗ ಟು ಬೆಂಗಳೂರು ವೋಲ್ವೋ ಬಸ್ ಸೇವೆ ಆರಂಭಿಸಿತ್ತು. ಆದರೆ ಈಗ ಸೇವೆ ಸ್ಥಗಿತಗೊಂಡಿದ್ದು ಪುನರಾರಂಭಗೊಳಿಸುವಂತೆ ಜೋಶಿ ಮನವಿ ಮಾಡಿದ್ದಾರೆ.
ನಮ್ಮ ಶಾಶಕರಾದ HK Patil sir & Transport ಶಾಶಕರಾದ ಹಾಗು ಮಂತ್ರಿಯಾದ ಶ್ರೀ Ramalinga Reddy sir ದಯವಿಟ್ಟು ಈ ಬಸ್ ಅನ್ನು ಮತ್ತೆ ಶುರುಮಡಿ ಅಂತ ವಿನಂತಿಯಿಂದ ಕೇಳಿಕುಳ್ಳುತ್ತೇನೆ.🇮🇳🙏🏾 ಜೈ ಕನಾಟಕ @CMofKarnataka @RLR_BTM @HKPatilINC pic.twitter.com/fspc9nFwHO
— Sunil Joshi | 🇮🇳 ಸುನಿಲ್ ಜೋಶಿ (@SunilJoshi_Spin) August 18, 2024