ತೆಲಂಗಾಣದಲ್ಲಿ ರೇವಂತ್ ರೆಡ್ಡಿ ವಿಜಯೋತ್ಸವ, ಮುಂದಿನ ಸಿಎಂ ಜೈಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ಅಧಿಕೃತ ಘೋಷಣೆಗಾಗಿ ಕಾಯುತ್ತಿದೆ. ಇತ್ತ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸಂಭ್ರಮಾಚರಣೆ ಆರಂಭಿಸಿದ್ದಾರೆ.

 ರೇವಂತ್ ರೆಡ್ಡಿ ಮುಂದಿನ ಸಿಎಂ ಎನ್ನುವ ಘೋಷಣೆ ಎಲ್ಲೆಡೆ ಕೇಳಿ ಬರುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ರೇವಂತ್ ರೆಡ್ಡಿ ಪಾತ್ರ ಹೆಚ್ಚಿದೆ. ಇನ್ನೇನು ಕೈ ಗೆಲುವು ಬಹುತೇಕ ಆಗುತ್ತಿದ್ದಂತೆಯೇ ರೆಡ್ಡಿ ಅವರಿಗೆ ಶುಭಾಶಯಗಳ ಸುರಿಮಳೆ ಸುರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!