RR vs CSK ಜುಗಲ್‌ಬಂದಿ: ಟಾಸ್ ಗೆದ್ದ CSK​ ನಾಯಕ ರುತುರಾಜ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್‌ನ 11 ನೇ ಪಂದ್ಯದಲ್ಲಿ ಇಂದು ರಾಜಸ್ಥಾನ ರಾಯಲ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಇತ್ತ ಗೆಲುವಿನೊಂದಿಗೆ ಸೀಸನ್ ಆರಂಭಿಸಿದ್ದ ಚೆನ್ನೈ ತಂಡ, ಎರಡನೇ ಪಂದ್ಯದಲ್ಲಿ ತನ್ನ ತವರು ನೆಲದಲ್ಲಿ ಹೀನಾಯ ಸೋಲು ಅನುಭವಿಸಿತು. ಅಂತಹ ಪರಿಸ್ಥಿತಿಯಲ್ಲಿ, ಎರಡೂ ತಂಡಗಳಿಗೆ ಗೆಲ್ಲುವ ಅವಕಾಶವಿದೆ.

ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!