ಮತ್ತೂರು ಯಜ್ಞ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಸರಸಂಘಚಾಲಕ ಮೋಹನ ಭಾಗ್ವತ್ ಭಾಗಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಶಿವಮೊಗ್ಗದ ಮತ್ತೂರಿನಲ್ಲಿ ನಡೆದ ‘ರಾಷ್ಟ್ರ ವಿಜಯ ಯಜ್ಞ’ದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕರಾದ ಮೋಹನ ಭಾಗ್ವತ್ ಅವರು ಶುಕ್ರವಾರ ಪಾಲ್ಗೊಂಡರು.

ರಾ. ಸ್ವ. ಸಂಘದ ಸಹಸರಕಾರ್ಯವಾಹ ಮುಕುಂದ ಸಿ ಆರ್ ಅವರೂ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!