ಎಡನೀರು ಶ್ರೀಗಳನ್ನು ಭೇಟಿ ಮಾಡಿದ ಆರೆಸ್ಸೆಸ್‌ ಪ್ರಮುಖರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಕಾರ್ಯವಾಹರಾದ ಸಿ. ಆರ್.ಮುಕುಂದ ಮತ್ತು ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲಿಯ ಆಮಂತ್ರಿತ ಸದಸ್ಯರಾದ ಕಜಂಪಾಡಿ ಸುಬ್ರಮಣ್ಯ ಭಟ್‌ ಇವರು ಇಂದು ಕೇರಳದ ಕಾಸರಗೋಡಿನ ಎಡನೀರು ಮಠದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳನ್ನು ಭೇಟಿ ಮಾಡಿದರು. ಇದು ಸೌಹಾರ್ದದದ ಭೇಟಿಯಾಗಿತ್ತು ಎಂದು ತಿಳಿದುಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!