ಒಡಿಶಾ ಕಡಲ ತೀರದಲ್ಲಿ ಆಂಡ್ರ್ಯೂ ಸೈಮಂಡ್ಸ್ ಮರಳು ಶಿಲ್ಪಕಲೆ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾನುವಾರ, ಮೇ 15ರಂದು ಕಾರು ಅಪಘಾತದಲ್ಲಿ ಸಾವನ್ನಪ್ಪಿದ ಆಸೀಸ್‌ ಕ್ರಿಕೆಟ್‌ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ಅವರಿಗೆ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಗೌರವ ಸಲ್ಲಿಸಿದ್ದಾರೆ.  ಒಡಿಶಾದ ಪುರಿ ಬೀಚ್‌ನಲ್ಲಿ ತಮ್ಮ ಮರಳು ಕಲೆಯ ಮೂಲಕ ಆಸ್ಟ್ರೇಲಿಯಾದ ಕ್ರಿಕೆಟ್ ತಾರೆ ಆಂಡ್ರ್ಯೂ ಸೈಮಂಡ್ಸ್ ಅವರ ಚಿತ್ರ ಬಿಡಿಸಿ ಗೌರವ ಸಮರ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!