ಶಾಮನೂರು ಶಿವಶಂಕರಪ್ಪ- ಬೊಮ್ಮಾಯಿ ಭೇಟಿ, ಕಾರಣ ಕೊಟ್ಟ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ರಹಸ್ಯ ಮಾತುಕತೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಭಯ ನಾಯಕರ ಫೋಟೊ ವೈರಲ್ ಆಗುತ್ತಿದ್ದಂತೆಯೇ ಮಾಜಿ ಸಿಎಂ ಬೊಮ್ಮಾಯಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ನಮ್ಮ ದೂರದ ಸಂಬಂಧಿ, ನಾವು ಆಗಾಗ್ಗೆ ಭೇಟಿ ಆಗುತ್ತೇವೆ, ಶಿಗ್ಗಾಂವಿಯಿಂದ ಬರುವಾಗ ನಾನು ಹೊಟೇಲ್‌ಗೆ ಹೋಗಿದ್ದೆ. ಆಗ 1೦ ನಿಮಿಷ ಮಾತನಾಡಿದೆವು ಅಷ್ಟೆ. ಇದಕ್ಕೆ ರಾಜಕೀಯದ ಬಣ್ಣ ಬಳಿಯುವ ಅವಶ್ಯಕತೆ ಇಲ್ಲ. ಸಂಬಂಧವೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!