ಅರವಿಂದ್ ಕೇಜ್ರಿವಾಲ್ ಗೆ ಶಾಕ್: ಸಮನ್ಸ್ ತಡೆಗೆ ಕೋರ್ಟ್ ನಕಾರ, ನಾಳೆಯೇ ಹಾಜರಾಗಲು ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಮನ್ಸ್‌ ಗೆ ತಡೆ ನೀಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ. ಶನಿವಾರ(ನಾಳೆ) ಹಾಜರಾಗುವಂತೆ ಹೇಳಿದೆ.

ತನಗೆ ನೀಡಿದ ಸಮನ್ಸ್ ತಪ್ಪಿಸಲು ಇಡಿ ಸಲ್ಲಿಸಿದ ಎರಡು ದೂರುಗಳನ್ನು ಪರಿಗಣಿಸಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಸಮನ್ಸ್ ಅನ್ನು ಕೇಜ್ರಿವಾಲ್ ಪ್ರಶ್ನಿಸಿದ್ದರು.ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ದೆಹಲಿ ಕೋರ್ಟ್ ನಾಳೆ ಹಾಜರಾಗುವಂತೆ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!