SHOCKING NEWS | ಪುತ್ತೂರಿನ ವಿವಿಧೆಡೆ ಏಕಕಾಲದಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಪುತ್ತೂರು ತಾಲೂಕು ವ್ಯಾಪ್ತಿಯ ವಿವಿಧೆಡೆ ಏಕಕಾಲದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಕಬಕ, ಕಜೆ, ಕೊಡಿಪ್ಪಾಡಿ, ಸೇಡಿಯಾಪು, ಮಿತ್ತೂರು ಪರಿಸರದಲ್ಲಿ ಬೆಂಕಿ ಕಾಣಿಸಿಕೊಂಡು ನಂದಿಸಲು ಹರಸಾಹಸ ಉಂಟಾಗಿದೆ.
ಪೊಲೀಸ್ ಇಲಾಖೆ, ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿಯ ಕೆನ್ನಾಲಿಗೆ ಎಲ್ಲೆಡೆ ಹರಡಿ
ರುವುದರಿಂದ ನಂದಿಸುವುದು ಸವಾಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!