ಹೊಸದಿಗಂತ ವರದಿ, ಗದಗ:
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಕರೆಯುವ ಕಪ್ಪತ್ತಗಿರಿಯ ತಪ್ಪಲಿನಲ್ಲಿ ಡೋಣಿ ತಾಂಡಾದ ಹತ್ತಿರವಿರುವ ಕಪ್ಪತಗುಡ್ಡದಲ್ಲಿ ಶುಕ್ರವಾರ ಸಂಜೆ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡು ವಿಸ್ತಾರವಾಗಿ ಹಬ್ಬಿದ್ದರಿಂದ ಅಪಾರ ಪ್ರಮಾಣದ ಸಸ್ಯ ಸಂಕುಲ ಜೀವಿಗಳು ಬೆಂಕಿಗೆ ಆಹುತಿಯಾಗಿವೆ.
ಹೊಸದಿಗಂತ ವರದಿ, ಗದಗ:
ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಕರೆಯುವ ಕಪ್ಪತ್ತಗಿರಿಯ ತಪ್ಪಲಿನಲ್ಲಿ ಡೋಣಿ ತಾಂಡಾದ ಹತ್ತಿರವಿರುವ ಕಪ್ಪತಗುಡ್ಡದಲ್ಲಿ ಶುಕ್ರವಾರ ಸಂಜೆ ಬಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡು ವಿಸ್ತಾರವಾಗಿ ಹಬ್ಬಿದ್ದರಿಂದ ಅಪಾರ ಪ್ರಮಾಣದ ಸಸ್ಯ ಸಂಕುಲ ಜೀವಿಗಳು ಬೆಂಕಿಗೆ ಆಹುತಿಯಾಗಿವೆ.