ಕೇತನ್ ಅಗರ್ವಾಲ್ ಕೊ*ಲೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್: ಕೃತ್ಯಕ್ಕೂ ಮುನ್ನ ಹಲವು ಬಾರಿ ‘ರಿಹರ್ಸಲ್’?!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪುಣೆಯ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೂ ಮುನ್ನ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ಹಲವು ಬಾರಿ ಕೊಲೆಗಾಗಿ ‘ರಿಹರ್ಸಲ್’ ನಡೆಸಿದ್ದರೇ? ಹೌದು ಎನ್ನುತ್ತಿದೆ ಪೊಲೀಸ್ ಮೂಲಗಳು. ದೇಶವನ್ನೇ ಬೆಚ್ಚಿಬೀಳಿಸಿರುವ ಈ ಘಟನೆಯ ತನಿಖೆ ಇನ್ನಷ್ಟು ಚುರುಕುಗೊಂಡಿದ್ದು, ತನಿಖೆಯಲ್ಲಿ ಒಂದೊಂದೇ ಆಘಾತಕಾರಿ ಮಾಹಿತಿ ಹೊರಬರುತ್ತಿದೆ. ಕೇತನ್ ಅಗರ್ವಾಲ್ ಅವರನ್ನು ಕೊಲ್ಲುವ ಯೋಜನೆ ಏಕಾಏಕಿ ರೂಪುಗೊಂಡದ್ದಲ್ಲ. ಲೋಹಗಢ ಕೋಟೆ ಪ್ರದೇಶಕ್ಕೆ ಹಲವು ಬಾರಿ ಭೇಟಿ ನೀಡಿದ್ದ … Continue reading ಕೇತನ್ ಅಗರ್ವಾಲ್ ಕೊ*ಲೆ ಪ್ರಕರಣಕ್ಕೆ ಬೆಚ್ಚಿಬೀಳಿಸುವ ಟ್ವಿಸ್ಟ್: ಕೃತ್ಯಕ್ಕೂ ಮುನ್ನ ಹಲವು ಬಾರಿ ‘ರಿಹರ್ಸಲ್’?!
Copy and paste this URL into your WordPress site to embed
Copy and paste this code into your site to embed