ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರದ್ಧಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಜಾಮೀನು ಅರ್ಜಿ ವಿಚಾರಣೆಯನ್ನು ಡಿಸೆಂಬರ್ 22ಕ್ಕೆ ಕೋರ್ಟ್ ಮುಂದೂಡಿದೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲಾಗಿತ್ತು.
ಅಫ್ತಾಬ್ ಮೇ ತಿಂಗಳಿನಲ್ಲಿ ತನ್ನ ಗೆಳತಿ ಶ್ರದ್ಧಾ ವಾಕರ್ ಹತ್ಯೆ ನಡೆಸಿ, 35 ತುಂಡುಗಳನ್ನಾಗಿ ಮಾಡಿ ಫ್ರಿಜ್‌ನಲ್ಲಿ ಸಂಗ್ರಹಿಸಿಟ್ಟಿದ್ದ. ಬಳಿಕ ದೇಹದ ತುಂಡುಗಳನ್ನು ಸುಮಾರು 18 ದಿನಗಳ ಕಾಲ ಒಂದೊಂದಾಗಿಯೇ ದೆಹಲಿಯಾದ್ಯಂತ ಕಾಡುಗಳಲ್ಲಿ ಹೂತು ಹಾಕಿದ್ದನು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!