ಸಿದ್ದರಾಮಯ್ಯ ಯುಗಾಂತ್ಯ?: ನಾಳೆ ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಿಎಂ ಸಮಯಾವಕಾಶ; ಕೈ ಪಾಳಯದಲ್ಲಿ ತಲ್ಲಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಹೈಡ್ರಾಮಾ ಅಂತಿಮ ಘಟ್ಟ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ (ಗುರುವಾರ) ಬೆಳಗ್ಗೆ 10:30ಕ್ಕೆ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಲು ಸಿಎಂ ಅಧಿಕೃತವಾಗಿ ಸಮಯ ಕೇಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜತೆ ನಡೆದ ಮ್ಯಾರಾಥಾನ್ ಸಭೆಗಳ ಬೆನ್ನಲ್ಲೇ ಸಿದ್ದರಾಮಯ್ಯ ತಮ್ಮ ಸ್ಥಾನದಿಂದ ಕೆಳಗಿಳಿಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಧಿಕೃತ ರಾಜೀನಾಮೆ ಪತ್ರವನ್ನು ಸಲ್ಲಿಕೆನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲಿರುವ … Continue reading ಸಿದ್ದರಾಮಯ್ಯ ಯುಗಾಂತ್ಯ?: ನಾಳೆ ಬೆಳಗ್ಗೆ ರಾಜ್ಯಪಾಲರ ಭೇಟಿಗೆ ಸಿಎಂ ಸಮಯಾವಕಾಶ; ಕೈ ಪಾಳಯದಲ್ಲಿ ತಲ್ಲಣ!