ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತದಾನಕ್ಕೂ ಮೊದಲೂ ವರುಣಾ ಕ್ಷೇತ್ರದ ಈಶ್ವರನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ವಿನಂತಿಸಿದರು. ಈ ಚುನಾವಣೆಯಲ್ಲಿ ಈ ದೇಶದ ಭವಿಷ್ಯವೂ ಸೇರಿಕೊಂಡಿದೆ ಎಂದು ಕರ್ನಾಟಕದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ 130 ಸೀಟುಗಳನ್ನು ಪಡೆಯುತ್ತದೆ, ಅದು 150 ಸ್ಥಾನಗಳಿಗೆ ಏರಬಹುದು ಎಂದು ನಾನು ನಿರಂತರವಾಗಿ ಹೇಳುತ್ತಲೇ ಇದ್ದೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
#WATCH | Former Karnataka CM and Congress leader Siddaramaiah offers prayers at a temple in Varuna#KarnatakaAssemblyElection2023 pic.twitter.com/qd7GtAOFdR
— ANI (@ANI) May 10, 2023