ಮೂರುವರೆ ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರ್ತಾರೆ: ಬಸವರಾಜ ರಾಯರೆಡ್ಡಿ

ಹೊಸದಿಗಂತ ಕೊಪ್ಪಳ:

ಉಳಿದ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.

ಬಸಾಪುರ ಗ್ರಾಮದ ಲಘು ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಬಂದು ಒಂದೂವರೆ ವರ್ಷ ಆಗಿದೆ. ಉಳಿದ ಅವಧಿಗೂ ಅವರೇ ಸಿಎಂ ಆಗಿ ಇರುತ್ತಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!