ಅಕ್ಕ, ತಮ್ಮನನ್ನು ಬರ್ಬರವಾಗಿ ಹತ್ಯೆಗೈದಿದ್ದ ನಾಲ್ವರನ್ನು ಬಂಧಿಸಿದ ಪೊಲೀಸರು

ದಿಗಂತ ವರದಿ ವಿಜಯಪುರ:
ಜಿಲ್ಲೆಯ ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಅಕ್ಕ, ತಮ್ಮನನ್ನು ಬರ್ಬರವಾಗಿ ಹತ್ತೆಮಾಡಿದ್ದ 4 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶಂಕರಗೌಡ ಬಿರಾದಾರ, ಅಪ್ಪಾಸಾಹೇಬ್ ಬಿರಾದಾರ, ಸಂಗಣ್ಣ ಬಿರಾದಾರ, ಮಂಜುನಾಥ ಬಿರಾದಾರ ಬಂಧಿತ ಆರೋಪಿಗಳು. ಜೂ. 6 ರಂದು ಮಕ್ಕಳ ಟಿಸಿ ತರಳು ರಾಜಶ್ರಿ ಯರಗಲ್ಲ, ನಾನಾಗೌಡ ಯರಗಲ್ಲ ಹೋದಾಗ ಶಂಕರಗೌಡ ಹಾಗೂ ಸಹಚರರು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದರು. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!