CINE | ತಿರುಪತಿಗೆ ತೆರಳಿ ಮುಡಿ ಕೊಟ್ಟ ನಟ ಶಿವರಾಜ್‌ಕುಮಾರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ತಮಗಿರೋ ಕೆಲವು ಸಿನಿಮಾ ಕಮಿಟ್​​ಮೆಂಟ್​ಗಳನ್ನು ಪೂರ್ಣಗೊಳಿಸಿದ್ದಾರೆ. ಅದಕ್ಕೆ ಕಾರಣ ಅನಾರೋಗ್ಯ. ಅವರು ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳಬೇಕಿದೆ. ಹೀಗಾಗಿ, ಕೆಲವು ಸಿನಿಮಾ ಕೆಲಸಗಳನ್ನು ಮುಂದಕ್ಕೆ ಹಾಕಿದ್ದಾರೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಚಿಕಿತ್ಸೆಗಾಗಿ ಶಿವರಾಜ್​ಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ. ಅವರಿಗೆ ಏನಾಗಿದೆ ಎಂಬ ವಿಚಾರ ಇನ್ನೂ ರಿವೀಲ್ ಮಾಡಿಲ್ಲ. ಅವರು ಚಿಕಿತ್ಸೆ ಪಡೆಯುವುದಕ್ಕೂ ಮೊದಲು ತಿಮ್ಮಪ್ಪನ ಸನ್ನಿಧಾನದಲ್ಲಿದ್ದು ಆಶೀರ್ವಾದ ಪಡೆದಿದ್ದಾರೆ.

ಶಿವರಾಜ್​ಕುಮಾರ್ ಅವರು ಈಗ ತಿರುಪತಿಗೆ ತೆರಳಿದ್ದಾರೆ. ಇಡೀ ಕುಟುಂಬದ ಜೊತೆ ಅಲ್ಲಿಗೆ ತೆರಳಿರೋ ಅವರು ಮುಡಿ ಕೊಟ್ಟಿದ್ದಾರೆ. ಗೀತಾ ಶಿವರಾಜ್​ಕುಮಾರ್ ಕೂಡ ಕೂದಲು ತೆಗೆಸಿದ್ದಾರೆ. ಆ ಸಂದರ್ಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈಲ್ ಆಗಿವೆ.

ಶಿವರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಅವರು ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ನಟನೆಯತ್ತ ಗಮನ ಹರಿಸಲಿದ್ದಾರೆ. ಈಗ ಶಿವಣ್ಣನ ಲುಕ್ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!