ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಇದು ಅಮೃತಕಾಲ, ಮುಂದಿನ 25 ವರ್ಷಗಳ ಅಮೃತ ಕಾಲದ ಗುರಿಯೊಂದಿಗೆ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನಾವು ಎಲ್ಲ ವರ್ಗದವರಿಗೆ ಬೆಂಬಲ ನೀಡಿದ್ದೇವೆ, ನಮ್ಮದು ಪಾರದರ್ಶಕ ಸರ್ಕಾರ, ಶ್ರಮಿಕ ವರ್ಗದವರ ಬಗ್ಗೆಯೂ ಕಾಳಜಿ ವಹಿಸಿದ್ದೇವೆ ಎಂದಿದ್ದಾರೆ.