Wednesday, June 7, 2023

Latest Posts

ರಾಜ್ಯ ಚುನಾವಣೆ: ಕೊಡಗು ಜಿಲ್ಲೆಯಲ್ಲಿ ನಾಮಪತ್ರ ವಾಪಾಸ್ ಪಡೆದ 6 ಅಭ್ಯರ್ಥಿಗಳು!

ಹೊಸದಿಗಂತ ವರದಿ,ಮಡಿಕೇರಿ:

ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಮಡಿಕೇರಿ ಕ್ಷೇತ್ರದ 6ಮಂದಿ ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಉಳಿದಂತೆ 15 ಮಂದಿ ಕಣದಲ್ಲಿದ್ದಾರೆ ಎಂದು ಚುನಾವಣಾಧಿಕಾರಿ ಡಾ. ಯತೀಶ್ ಉಳ್ಳಾಲ್ ತಿಳಿಸಿದ್ದಾರೆ.

ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ 9ಮಂದಿ ಕಣದಲ್ಲಿರುವುದಾಗಿ ಚುನಾವಣಾಧಿಕಾರಿ ಶಬಾನ ಶೇಖ್ ಅವರು ಮಾಹಿತಿ ನೀಡಿದ್ದಾರೆ.

ಇದರೊಂದಿಗೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 24 ಮಂದಿ ಕಣದಲ್ಲಿ ಉಳಿದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!